Breaking News

ಭಾರತ್‌ ಜೋಡೋ ಯಾತ್ರೆಗೆ 2 ದಿನ ಬ್ರೇಕ್‌



ಮೈಸೂರು: ಏಕೆಂದರೆ ಕಾಂಗ್ರೆಸ್‌ನ ಐಕ್ಯತಾ ಯಾತ್ರೆ ಭಾರತ್‌ ಜೋಡೋಗೆ ಎರಡು ದಿನದ ಬ್ರೇಕ್‌ ಗೆ ಮಹಾನವಮಿ ಮತ್ತು ಆಯುಧ ಪೂಜೆ ಪ್ರಯುಕ್ತ ಅಕ್ಟೋಬರ್‌ 4 ರಂದು ಮತ್ತು ಅಕ್ಟೋಬರ್‌ 5 ರಂದು ವಿಜಯ ದಶಮಿ ಸಲುವಾಗಿ ವಿರಾಮ ಸಿಕ್ಕಿದೆ.

ಅಕ್ಟೋಬರ್‌ 6 ರಿಂದ ಮತ್ತೆ ಪಾದಯಾತ್ರೆ ಆರಂಭವಾಗಲಿದೆ. ಈ ಎರಡು ದಿನಗಳ ಕಾಲ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಡಿಕೇರಿಯ ಖಾಸಗಿ ರೆಸಾರ್ಟ್‌ನಲ್ಲಿ ವಿರಾಮ ಪಡೆಯಲಿದ್ದಾರೆ. ಉಳಿದ ಕಾರ್ಯಕರ್ತರು ದಸರಾ ಹಬ್ಬವನ್ನು ಆಚರಿಸಲಿದ್ದಾರೆ.!

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *