ಹುಬ್ಬಳ್ಳಿ : ನವರಾತ್ರಿ ದಸರಾ ಹಬ್ಬದ ಅಂಗವಾಗಿ , ನಗರದ ಗೋಕುಲ ರಸ್ತೆಯಲ್ಲಿರುವ ಅಮೃತೇಶ್ವರ ದೇವಸ್ಥಾನದಲ್ಲಿ ನಾಟ್ಯಾಂಜಲಿ ಕಲಾಮಂದಿರದ ಎಪ್ಪತ್ತೈದು ವಿದ್ಯಾರ್ಥಿಗಳಿಂದ ನೃತ್ಯ ನಿರಂಜನ ಕಾರ್ಯಕ್ರಮ ಜರುಗಿತು ಜರುಗಿತು . ಮಕ್ಕಳು ನಾಡ ಭಕ್ತಿಗೀತೆ , ಭರತನಾಟ್ಯ ಮಾಡಿ ಹಬ್ಬವನ್ನು ಆಚರಣೆ ಮಾಡಿದರು . ಈ ನೃತ್ಯ ಕಾರ್ಯಕ್ರಮದಲ್ಲಿ ನೂರಾರು ಜನರು ಭಾಗವಹಿಸಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

