ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆ ಸೋಮವಾರ ಕೋಟೆನಾಡು ಪ್ರವೇಶಿಸಲಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮೂಲಕ ಹಿರಿಯೂರಿಗೆ ಬರಲಿದೆ.
ಸೆ.30ರಂದು ಕರ್ನಾಟಕ ಪ್ರವೇಶಿಸಿದ ಯಾತ್ರೆ ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು ಮಾರ್ಗವಾಗಿ ಚಿತ್ರದುರ್ಗಕ್ಕೆ ಬರುತ್ತಿದೆ. ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮುರು ಮಾರ್ಗವಾಗಿ ಅ. 14ರಂದು ಬಳ್ಳಾರಿ ಜಿಲ್ಲೆಗೆ ತೆರಳಲಿದೆ. ಜಿಲ್ಲೆಯಲ್ಲಿ ಐದು ದಿನ ಯಾತ್ರೆ ಸಂಚರಿಸಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

