Breaking News

ನಂಜುಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿದ ಅರ್ಜುನ್ ಸರ್ಜಾ



ಮೈಸೂರು: ಬೆಳ್ಳಂಬೆಳಗ್ಗೆ ನಟ ಅರ್ಜುನ್ ಸರ್ಜಾ ಅವರು ಮೈಸೂರಿನ ನಂಜನಗೂಡಿನ ನಂಜುಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.

ಅರ್ಜುನ್​ ಸರ್ಜಾ ಅವರು ನಂಜುಡೇಶ್ವರ, ಪಾರ್ವತಮ್ಮ, ಗಣಪತಿಗೆ ಪೂಜೆ ಸಲ್ಲಿಸಿ, ಕೆಲ ಸಮಯ ನಂಜುಡೇಶ್ವರನ ದೇವಸ್ಥಾನದ ಸನ್ನಿಧಿಯಲ್ಲಿಯೇ ಕಳೆದರು.ಇನ್ನು ತಮ್ಮ ನೆಚ್ಚಿನ ನಟ ದೇವಸ್ಥಾನಕ್ಕೆ ಆಗಮನ ಹಿನ್ನಲೆಯಲ್ಲಿ ಅಭಿಮಾನಗಿಳು ಸೆಲ್ಫಿಗಾಗಿ ಮುಗಿಬಿದ್ದರು.

ಕಳೆದ ಕೆಲವು ತಿಂಗಳ ಹಿಂದೆ ತೆಲುಗಿನಲ್ಲೂ ನಿರ್ದೇಶನ ಮಾಡುತ್ತೇನೆ. ಕಥೆಯೂ ಸಿದ್ಧವಾಗಿದೆ. ಮಗಳ ಸಿನಿಮಾ ಮುಗಿದ ನಂತರ ಈ ಸಿನಿಮಾ ಮಾಡುತ್ತೇನೆಂದು ನಟ ಅರ್ಜುನ್ ಸರ್ಜಾ ಅವರು ಮಾಹಿತಿ ಹಂಚಿಕೊಂಡಿದ್ದರು.

Share News

About BigTv News

Check Also

Featured Video Play Icon

ನೇಹಾ ಪ್ರಕರಣ ಸಿಬಿಐಗೆ ಕೊಡಲ್ಲ. ಬಿಜೆಪಿ ಕಾಲದಲ್ಲಿ 466 ಕೊಲೆಯಾಗಿದೆ ಎಂದ ಗೃಹ ಸಚಿವರು..!

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣವನ್ನು ಯಾವುದೇ ಪರಿಸ್ಥಿತಿಯಲ್ಲಿಯೂ ಕೂಡ ಸಿಬಿಐಗೆ ಕೊಡುವುದಿಲ್ಲ. ನಮ್ಮ ರಾಜ್ಯದಲ್ಲಿಯೇ ಸಮರ್ಥವಾಗಿ ತನಿಖೆ ಮಾಡಲಾಗುತ್ತದೆ ಎಂದು …

Leave a Reply

Your email address will not be published. Required fields are marked *

You cannot copy content of this page