Breaking News

4 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ


ಬೆಂಗಳೂರು : ರಾಜ್ಯ ಸರ್ಕಾರ ನಾಲ್ಕು ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ನರೇಂದ್ರ ಕುಮಾರ್ ಅವರನ್ನು ಸಿಐಡಿ ಯಿಂದ ಪರಪ್ಪನ ಅಗ್ರಹಾರಕ್ಕೆ , ರಾಮಚಂದ್ರಪ್ಪ ಎಸ್ ಚೌಧರಿ, ಮೈಕೋ ಲೇಔಟ್ ಪೊಲೀಸ್ ಠಾಣೆಯಿಂದ ಕಮರ್ಷಿಯಲ್ ಸ್ಟ್ರೀಟ್ ಪೊಲಿಸ್ ಠಾಣೆಗೆ ಹಾಗೂ ಸಂದೀಪ್ ಎಸ್, ಪರಪ್ಪನ ಅಗ್ರಹಾರ ಠಾಣೆಯಿಂದ ಸಿಐಡಿಗೆ , ಸೋಮಶೇಖರ್ ಟಿ,ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್​ ಠಾಣೆಯಿಂದ ಸಿಸಿಬಿಗೆ ವರ್ಗಾಯಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *