Breaking News

ಸಿದ್ಧಾರೂಢ ಮಠದ ಗೇಟಿಗೆ ವ್ಯಕ್ತಿ ನೇಣಿಗೆ ಶರಣು


ಹಾವೇರಿ : ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಖಂಡೆರಾಯನಹಳ್ಳಿ ತಾಂಡಾದಲ್ಲಿ ಘಟನೆ ನಡೆದಿದೆ. ಮಂಜಪ್ಪ ಲಮಾಣಿ (50) ಮೃತ ವ್ಯಕ್ತಿ. ಮಠದ ಟ್ರಸ್ಟ್ ಮತ್ತು ಮಂಜಪ್ಪ ಲಮಾಣಿ ನಡುವೆ ಜಾಗದ ವಿಚಾರವಾಗಿ ಹಲವು ವರ್ಷಗಳಿಂದ ತಗಾದೆ ಇತ್ತು.

ಸಿದ್ಧಾರೂಢ ಮಠದ ಟ್ರಸ್ಟ್‌ನವರು ಮಂಜಪ್ಪ ಅವರ ಭೂಮಿಯನ್ನು ಬಳಸಿಕೊಂಡಿದ್ದಾರೆ ಎನ್ನುವ ಆರೋಪವಿತ್ತು. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾಣೆಬೇನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಠದ ಮುಂದೆ ಕುಟುಂಬಸ್ಥರು ಕುಳಿತು ಆಕ್ರಂದಿಸುತ್ತಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *