Breaking News

ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 3ಲಕ್ಷ ಹಣವನ್ನು ವಿತರಿಸಿದ ಕುಸುಮಾವತಿ ಶಿವಳ್ಳಿ


ಕುಂದಗೋಳ : ತಾಲೂಕಿನ ಇನಾಮಕೊಪ್ಪ ಗ್ರಾಮದ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 3ಲಕ್ಷ. ರೂ. ಗಳ ಮೊತ್ತದ ಆರ್.ಟಿ.ಜಿ.ಎಸ್ (ಚೆಕ್) ಅನ್ನು ಮಾನ್ಯ ಕುಂದಗೋಳ ಮತಕ್ಷೇತ್ರದ ಶಾಸಕರಾದ ಶ್ರೀಮತಿ ಕುಸುಮಾವತಿ ಚ ಶಿವಳ್ಳಿ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ದುರ್ಗಾದೇವಿ ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷರು ಉಪಾಧ್ಯಕ್ಷರು ಗ್ರಾಪಂ ಉಪಾಧ್ಯಕ್ಷ ರಾಜು ದೊಡಶಂಕರ ಗದಗಯ್ಯ ಹಿರೇಮಠ,,ಅಶೋಕ ಕೂದರಿ,ಹನಮಂತಪ್ಪ ಮಾದರ,ಇರವ್ವ ನಾಯ್ಕರ, ಮಂಜುನಾಥ ಮಾದರ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *