Breaking News

ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ ಆತ್ಮಹತ್ಯೆಗೆ ಶರಣು


ಬಳ್ಳಾರಿ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ನಡೆದಿದೆ.

ಸಂಡೂರು ತಾಲೂಕಿನ ಜೀಗೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಡಗೋಲಿನಿಂದ ಪತ್ನಿ ರೇಖಾಳನ್ನು ಪತಿ ಹತ್ಯೆಗೈದಿದ್ದಾನೆ. ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿ ಪತ್ನಿಯನ್ನೇ ಕೊಲೆಗೈದು, ನೇಣಿಗೆ ಶರಣಾದ ವ್ಯಕ್ತಿ. ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *