Breaking News

ಅಂಗಡಿಗೆ ಕನ್ನ ಹಾಕಿದ್ದ ಖದೀಮರ ಬಂಧನ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಸುಳ್ಳ ರಸ್ತೆಯಲ್ಲಿನ ಅಂಗಡಿಯಲ್ಲಿ ಇಟ್ಟಿದ್ದ 6 ಲಕ್ಷ ರೂಪಾಯಿ ಕಳವು ಮಾಡಿದ್ದ ಆರೋಪಿಯನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 4.21 ಲಕ್ಷ ರೂಪಾಯಿ ನಗದು, ಮೊಟಾರ್ ಸೈಕಲ್, ಮೊಬೈಲ್ ಹಾಗೂ ಬೆಳ್ಳಿ ಆಭರಣ ವಶಪಡಿಸಿಕೊಂಡಿದ್ದಾರೆ. ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಹಣ ಕಳವು ಮಾಡಿ ಪರಾರಿಯಾಗಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಕೇಶ್ವಾಪುರ ಠಾಣೆ ಪೊಲೀಸರು ಇನ್ಸ್‌ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *