Breaking News

ಇಂದು ಮುರುಘಾ ಶ್ರೀ ಪೊಲೀಸ್​ ಕಸ್ಟಡಿ ಅಂತ್ಯ : ಸಂಜೆ 4 ಗಂಟೆಗೆ ಕೋರ್ಟ್​ಗೆ ಹಾಜರು


ಚಿತ್ರದುರ್ಗ : ಇಂದು ಮುರುಘಾ ಶ್ರೀ ಪೊಲೀಸ್​ ಕಸ್ಟಡಿ ಅಂತ್ಯವಾಗಲಿದ್ದು, ಸಂಜೆ 4 ಗಂಟೆಗೆ ಮುರುಘಾ ಶ್ರೀ ಕೋರ್ಟ್​ಗೆ ಹಾಜರಾಗುತ್ತಾರೆ. ಚಿತ್ರದುರ್ಗ ಡಿವೈಎಸ್​​ಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತದೆ.

ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದ್ದು, ಕೋರ್ಟ್​ಗೆ ಹಾಜರು ಮುನ್ನ ಮಠದಲ್ಲಿ ಸ್ಥಳಮಹಜರು ಮಾಡಲಾಗುತ್ತದೆ.

ಬೆಳಗ್ಗೆ 10 ಗಂಟೆಗೆ ಮಠಕ್ಕೆ ಸ್ಥಳಮಹಜರಿಗೆ ಕರೆದೊಯಲಾಗುತ್ತದೆ. ಸ್ಥಳ ಮಹಜರು ಬಳಿಕ ಮುರುಘಾ ಶ್ರೀ ಕೋರ್ಟ್​ಗೆ ಹಾಜರು ಪಡಸಲಾಗುತ್ತದೆ. ನಿನ್ನೆ ಜಿಲ್ಲಾಸ್ಪತ್ರೆಯಲ್ಲಿ ಮುರುಘಾ ಶ್ರೀ ಪುರುಷತ್ವ ಪರೀಕ್ಷೆ ನಡೆಸಲಾಗಿದ್ದು, ಕೂದಲು, ಉಗುರು, ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆ ಮಾಡಿದ್ದಾರೆ. ಇಂದು ಕಸ್ಟಡಿ ಅಂತ್ಯ ಹಿನ್ನೆಲೆ ಕೋರ್ಟ್​ಗೆ ಹಾಜರು ಪಡಿಸಲಾಗುತ್ತದೆ. ಪೊಲೀಸರು ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *