Breaking News


ಕರ್ತವ್ಯ ನಿರತ ಪೊಲೀಸ್​ ಪೇದೆ ಸಾವು


ಕೋಲಾರ: ಕರ್ತವ್ಯ ನಿರತ ಪೊಲೀಸ್​ ಪೇದೆ ಹೃದಯಾಘಾತದಿಂದ ಠಾಣೆಯಲ್ಲೇ ಮೃತಪಟ್ಟಿರುವ ಘಟನೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಸುರೇಶ್ (48) ಮೃತಪಟ್ಟ ಮುಖ್ಯಪೇದೆ. ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಸುರೇಶ್ ಅವರಿಗೆ ಬೆಳಗ್ಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ, ಅಷ್ಟರಲ್ಲಾಗಲೇ ಸುರೇಶ್​ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.ಘಟನಾ ಸ್ಥಳಕ್ಕೆ ಕೆಜಿಎಫ್ ಎಸ್ಪಿ ಧರಣಿದೇವಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *