Breaking News

ರತ್ನಾ ಮಾಮನಿಗೆ  ಬಿಜೆಪಿ ಟಿಕೆಟ್‌ ಭರವಸೆ  : ಸಿಎಂ


ರಾಮದುರ್ಗ (ಬೆಳಗಾವಿ): ಇತ್ತೀಚೆಗೆ ನಿಧನರಾದ ವಿಧಾನಸಭೆ ಉಪಸಭಾಧ್ಯಕ್ಷ, ಸವದತ್ತಿ ಶಾಸಕ ಆನಂದ ಮಾಮನಿ ಅವರ ಪತ್ನಿ ರತ್ನಾ ಅವರಿಗೆ ಬಿಜೆಪಿ ಟಿಕೆಟ್‌ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ತಾಲ್ಲೂಕಿನ ದೊಡ್ಡಮಂಗಡಿಯಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ ಮಾಡಿದ ಬಳಿಕ ರತ್ನಾ ಮಾಮನಿ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ‘ನಿಮ್ಮ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ್ದೇನೆ ಎಂದರು.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *