Breaking News

ಪ್ರತ್ಯೇಕ ಮುಸ್ಲಿಂ ಕಾಲೇಜು ತೆರೆದರೇ ಉಗ್ರ ಹೋರಾಟ – ವಿನಾಯಕ ಮಾಲಡ್ಕರ್ ಎಚ್ಚರಿಕೆ

ಹುಬ್ಬಳ್ಳಿ: ಭಾರತೀಯ ಜನತಾ ಪಾರ್ಟಿಯು ರಾಜ್ಯದಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪಿಸುವ ಕುರಿತು ಅಪಸ್ವರಗಳು ಕೇಳಿ ಬಂದಿದ್ದು, ಇದೀಗ ಯಾವುದೇ ಕಾರಣಕ್ಕೂ ಮುಸ್ಲಿಂ ಕಾಲೇಜು ತೆರೆಯಲು ನಾವು ಅವಕಾಶ ಕೋಡುವುದಿಲ್ಲ ಎಂದು ಹಿಂದೂಸ್ಥಾನ ಜನತಾ ಪಾರ್ಟಿ ಸಂಘಟನೆ ರಾಜ್ಯಾದ್ಯಕ್ಷ ವಿನಾಯಕ ಮಾಲಡ್ಕರ್ ಉಗ್ರ ಹೋರಾಟ ಮಾಡುವುದಾಗಿ ಒತ್ತಾಯಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಹಿಂದೂಗಳ ಮತಗಳಿಂದ ಗೆದ್ದು ಬಂದು ರಾಜ್ಯದ ಹಿಂದುಗಳಿಗೆ ಮೋಸ ಮಾಡ್ತಾಯಿದೆ,ಬಿಜೆಪಿ ತನ್ನ ಹುಚ್ಚಾಟ ನಿಲ್ಲಿಸದೇ ಹೋದ್ರೆ ನಾವು ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಹಿಂದೂಸ್ಥಾನ ಜನತಾ ಪಾರ್ಟಿ ರಾಜ್ಯಾದ್ಯಕ್ಷ ವಿನಾಯಕ ಮಾಡಲ್ಕರ್ ಎಚ್ಚರಿಕೆ ನೀಡಿದ್ದಾರೆ…

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *