Breaking News

ಸೇತುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ


ಕಲಬುರಗಿ: ಗೃಹಿಣಿಯೊಬ್ಬಳು ಕುರಿಕೋಟಾ ಸೇತುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಕಮಲಾಪುರ ತಾಲೂಕಿನಲ್ಲಿ ನಡೆದಿದೆ. ಸೃಷ್ಟಿ ಮಾರುತಿ (21) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಮೃತ ಸೃಷ್ಟಿ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದ ನಿವಾಸಿ. ಡಿಗ್ರಿ ಫೈನಲ್​​ ಇಯರ್​ನಲ್ಲಿ​ ಓದುತ್ತಿದ್ದಳು.
ಡಿಸೆಂಬರ್ 13ರಂದು ಕಾಲೇಜಿಗೆ ಹೋಗಿದ್ದ ಮೃತ ಸೃಷ್ಟಿ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಮಹಾಗಾಂವ್ ಪೊಲೀಸ್​ ಅಧಿಕಾರಿಗಳಿಗೆ ದೂರನ್ನು ನೀಡಿದ್ದರು.ಇನ್ನು ಕಾಣೆಯಾಗಿದ್ದ ಸೃಷ್ಟಿಯ ಮೃತ ದೇಹವು ಇಂದು ಕುರಿಕೋಟಾ ಸೇತುವೆಯ ದಡದಲ್ಲಿ ಕಾಣಿಸಿಕೊಂಡಿದೆ. ಕೂಡಲೇ ಘಟನಾ ಸ್ಥಳಕ್ಕೆ ಮಹಾಗಾಂವ್ ಪೊಲೀಸರು ಭೇಟಿ ನೀಡಿದ್ದಾರೆ. ಈ ಘಟನೆ ಸಂಬಂಧ ಮಹಾಗಾಂವ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *