Breaking News

ಇಒ ಧರ್ಮರೆಡ್ಡಿ ಪುತ್ರ ಚಂದ್ರಮೌಳಿ ರೆಡ್ಡಿ ಆರೋಗ್ಯ ಸ್ಥಿತಿ
ಗಂಭೀರ


ಚೆನ್ನೈ(ತಮಿಳುನಾಡು) : ಸೋಮವಾರ ಹೃದಯಾಘಾತದಿಂದ ತಿರುಮಲ ತಿರುಪತಿ ದೇವಸ್ಥಾನದ ಇಒ ಧರ್ಮರೆಡ್ಡಿ ಅವರ ಪುತ್ರ ಚಂದ್ರಮೌಳಿ ರೆಡ್ಡಿ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಚೆನ್ನೈನ ಕಾವೇರಿ ಆಸ್ಪತ್ರೆಯ ಸಹ ಸಂಸ್ಥಾಪಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಅರವಿಂದನ್ ಸೆಲ್ವರಾಜ್ ಹೇಳಿದ್ದಾರೆ.

ಹಠಾತ್ ಹೃದಯ ಸ್ತಂಭನದಿಂದ ಚೆನ್ನೈನ ಕಾವೇರಿ ಆಸ್ಪತ್ರೆಗೆ ಡಿ.18 ರಂದು ಚಂದ್ರಮೌಳಿ ರೆಡ್ಡಿ ಅವರನ್ನು ಕರೆತರಲಾಯಿಗಿತ್ತು. ತಕ್ಷಣವೇ ಅವರಿಗೆ ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್ (CPR) ಮಾಡಲಾಯಿತು ಮತ್ತು ಅವರನ್ನು ಕ್ಯಾಥ್‌ಲ್ಯಾಬ್‌ಗೆ ಸ್ಥಳಾಂತರಿಸಲಾಗಿದೆ.

ECMO ಪ್ರಾರಂಭಿಸಿ ಸ್ಟೆಂಟ್​ ಸಂಪೂರ್ಣವಾಗಿ ಮುಚ್ಚಿಹೋಗಿರುವ ಪರಿಧಮನಿಯಲ್ಲಿ ಇರಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನುರಿತ ವೈದ್ಯರ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *