Breaking News

ಶ್ರೀಕ್ಷೇತ್ರ ಯಲ್ಲಮ್ಮನ‌ ದರ್ಶನ ಪಡೆದ ಸಿಎಂ


ಉಗರಗೋಳ(ಬೆಳಗಾವಿ ಜಿಲ್ಲೆ): ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಭೇಟಿ ನೀಡಿ, ಯಲ್ಲಮ್ಮ ದೇವಿ ದರ್ಶನಾಶೀರ್ವಾದ ಪಡೆದುಕೊಂಡರು. ಮುಂಬರುವ ದಿನಗಳಲ್ಲಿ ಯಲ್ಲಮ್ಮನಗುಡ್ಡಕ್ಕೆ ಅಗತ್ಯ ಸೌಕರ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.

ಯಲ್ಲಮ್ಮ ದೇವಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಜೀರಗ್ಯಾಳ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಹಾನಿಂಗ ನಂದಗಾವಿ, ಬೈಲಹೊಂಗಲ ಉಪವಿಭಾಗಾಧಿಕಾರಿ ಶಶಿಧರ ಬಗಲಿ, ತಹಶೀಲ್ದಾರ್‌ ಜಿ.ಬಿ.ಜಕ್ಕನಗೌಡ್ರ, ರತ್ನಾ ಮಾಮನಿ ಇತರರಿದ್ದರು.

Share News

About BigTv News

ಬಿ.ಸಿ. ಪಾಟೀಲ್

Check Also

ಹುಬ್ಬಳ್ಳಿಯಿಂದ ನಿರ್ಗಮಿಸಿದ ಸಿಎಂ: ಗದಗ ಜಿಲ್ಲೆಯತ್ತ ಪ್ರಯಾಣ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿ ತಡಸ ಗ್ರಾಮಕ್ಕೆ ತೆರಳಿದ್ದ ಸಿಎಂ ಸಿದ್ಧರಾಮಯ್ಯನವರು, ಕಾರ್ಯಕ್ರಮ ಮುಗಿಸಿಕೊಂಡು ವಿಮಾನ ನಿಲ್ದಾಣದ ಮೂಲಕ ಗದಗ …

Leave a Reply

Your email address will not be published. Required fields are marked *

You cannot copy content of this page