ಶಿವಮೊಗ್ಗ: ಜರ್ಮನಿಯಿಂದ ಬೆಂಗಳೂರಿಗೆ ಬಂದಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ವ್ಯಕ್ತಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಇವರನ್ನು RT-PCR ಟೆಸ್ಟ್ ಗೆ ಒಳಪಡಿಸಲಾಗಿತ್ತು. ಈ ವೇಳೆ ಸೋಂಕಿರುವುದು ಪತ್ತೆಯಾಗಿದ್ದು, ಸದ್ಯ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.
ಆದರೆ ಇದು ಕೊರೋನಾದ ಹೊಸ ರೂಪಾಂತರಿ ತಳಿ ಅಥವಾ BE.7 ಸೋಂಕೇ, ಅಲ್ಲವೇ ಎಂಬುದು ತಿಳಿದುಬಂದಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

