Breaking News

ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಅನುಮತಿ
ನೀಡಿರುವುದು ಸ್ವಾಹತಾರ್ಹ : ಶಾಸಕ ಅಮೃತ ದೇಸಾಯಿ.

ಧಾರವಾಡ : ನೆನೆಗುದಿಗೆ ಬಿದ್ದಿರುವ ಯೋಜನೆಗೆ ಅನುಮೋದನೆ ನೀಡಿರುವುದು ಕೇಂದ್ರ ಸರಕಾರಕ್ಕೆ ಉತ್ತರ ಕರ್ನಾಟಕದ ಜನರ ಬಗೆಗಿನ ಕಾಳಜಿ ಬಿಂಬಿಸುತ್ತದೆ. ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿ, ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರಸಿಂಗ ಶೇಖಾವತ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಶಾಸಕ ಅಮೃತ ದೇಸಾಯಿ
ತಿಳಿಸಿದ್ದರು.

ಕಳಸಾ ಬಂಡೂರಿ ಯೋಜನೆಯ ಅನುಮೋದನೆಯ ವಿಸ್ತೃತ ಯೋಜನಾ ವರದಿಯನ್ನು ನಿರೂಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ರಾಜ್ಯದ ನೀರಾವರಿ ಸಚಿವರಾದ ಗೋವಿಂದ ಕಾರಜೋಳ ಅವರಿಗೆ ಅವರು ಧನ್ಯವಾದಗಳನ್ನು ಅರ್ಪಿಸಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *