ಧಾರವಾಡ : ಸೊಯಾಬಿನ್ ಹಾಗೂ ಮೆಕ್ಕಜೋಳದ ಬಣವೆಗೆ ಬೆಂಕಿ ಬಿದ್ದಿ ಘಟನೆ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ನಡಿದಿದೆ.
ಧರಮಣಗೌಡ ಬಸನಗೌಡ ಪಾಟೀಲ ಅವರ ರೈತನ ಹೊಲಕ್ಕೆ ಬೆಂಕಿ ತಗಲಿದೆ. ಸುಮಾರು 5 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ಮೇವು ಸುಟ್ಟು ಹೋಗಿದ್ದು, ಏಕಾಏಕಿ ಬಣವೆಗೆ ಬೆಂಕಿ ಬಿದ್ದ ಕಾರಣ ರೈತನಿಗೆ ದಿಕ್ಕು ತೋಚದಂತೆ ಆಗಿದೆ.ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ಮಾಡಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

