ಹುಬ್ಬಳ್ಳಿಯ ಆನಂದ ನಗರದ ರಸ್ತೆ ಬಳಿ ತೌಶೀಪ್ ಸಗೀರ ಅಹ್ಮದ್ ಮುಲ್ಲಾ ಅಲಿಯಾಸ ಚೋರ ಮುನ್ನಾ ಗೆ ಚೂರಿ ಇರಿತವಾಗಿತ್ತು .ಈ ಘಟನೆ ನಡೆದ ಒಂದೆ ತಾಸಿನಲ್ಲಿ ಹಳೆ ಹುಬ್ಬಳ್ಳಿಯ ಪೋಲಿಸರು ಇನ್ಸ್ಪೆಕ್ಟರ್ ಅಶೋಕ ಚೌವ್ಹಾಣ ನೇತೃತ್ವದ ತಂಡ ಆರೋಪಿಗಳಿಗಾಗಿ ಬಲೆ ಬಿಸಿದ್ದರು

.ಘಟನೆಯ ಜಾಡು ಹಿಡಿದ ಪೋಲಿಸರಿಗೆ ಆರೋಪಿಗಳಾದ ಪ್ರಮೋದ ಚಂದ್ರಕಾಂತ ಮಾನೆ ಹಾಗು ವಿಶಾಲ ನನ್ನು ಹಿಡಿದು ತನಿಖೆ ಕೈಗೊಂಡಿದ್ದಾರೆ.. ಹೊಸ ವರ್ಷದ ಮೊದಲ ಚಾಕು ಇರಿತ ಪ್ರಕರಣ ಇದಾಗಿದ್ದು ಆರೋಪಿಗಳಿಗೆ ತಕ್ಕ ಶಿಕ್ಷೆ ಯ ಜೊತೆಗೆ ಅವಳಿ ನಗರದ ಶಾಂತಿ ಕದಡುವ ಇಂತಹ ಕಿರಾತಕರಿಗೆ ತಕ್ಕ ಪಾಠ ಆಗಲಿ ಅನ್ನುವದೆ ನಮ್ಮ ಕಳಕಳಿ ಕೂಡಾ…
bigtvnews | Hubli Dharwad News | Kannada News | Karnataka News Hubli News | News In Hubli | Local news

