Breaking News

ಸಿದ್ದು ನಿಜ ಕನಸುಗಳು ಪುಸ್ತಕಕ್ಕೆ ಸಿಟಿ ಸಿವಿಲ್ ಕೋರ್ಟ್ ತಡೆ  

 ಸಿದ್ದು ನಿಜ ಕನಸುಗಳು ಪುಸ್ತಕಕ್ಕೆ ಸಿಟಿ ಸಿವಿಲ್ ಕೋರ್ಟ್ ತಡೆ  ನೀಡಿದೆ. ಕಾಂಗ್ರೆಸ್ ಕೋರ್ಟ್ ಮೊರೆ ಹೋಗಿದ್ದು, ಪುಸ್ತಕ ಬಿಡುಗಡೆ, ಮಾರಾಟ, ಮಾಧ್ಯಮ ಪ್ರಸಾರಕ್ಕೆ ತಡೆ ಹೇರಿದ್ದಾರೆ. ಸಿದ್ದು ನಿಜ ಕನಸುಗಳು ಪುಸ್ತಕ ಇಂದು ರಿಲೀಸ್ ಆಗಬೇಕಿದ್ದು, ಟೌಲ್​​ಹಾಲ್​​ನಲ್ಲಿ ಪುಸ್ತಕ ಬಿಡುಗಡೆ ನಿಗದಿಯಾಗಿತ್ತು.
ಈ ಪುಸ್ತಕ ಸಿದ್ದರಾಮಯ್ಯ ಕುರಿತು ರಚನೆಯಾಗಿತ್ತು. ಪುಸ್ತಕದಲ್ಲಿ ಸಿದ್ದು ತೇಜೋವಧೆ ಮಾಡಿರೋ ಆರೋಪವಾಗಿದೆ.
ಸಿದ್ದರಾಮಯ್ಯರನ್ನ ಕೆಟ್ಟದಾಗಿ ಬಿಂಬಿಸಿದ್ದಾರೆಂದು ಆರೋಪ  ವ್ಯಕ್ತವಾಗಿದ್ದು, ಯಾವುದೇ ಕಾರಣಕ್ಕೂ ಪುಸ್ತಕ ರಿಲೀಸ್ ಮಾಡದಂತೆ ಮೊರೆ ಕಾಂಗ್ರೆಸ್ ಹೋಗಿದ್ದರು. ಈ ಮಧ್ಯೆ ಟೌನ್​ಹಾಲ್​ ಬಳಿ ಭಾರೀ ಹೈಡ್ರಾಮಾ ನಡೆದಿದೆ.

Share News

About BigTv News

Check Also

ಕಲಬುರಗಿ :ಕಾರು ಅಪಘಾತ, ಮಗು ಸೇರಿ ಮೂವರು ದುರ್ಮರಣ!!

ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿರುವ ಹೈದ್ರಾ ದರ್ಗಾದಲ್ಲಿ ಆಯಿಷಾ ಸಂಬಂಧಿಕರ ಮಗುವಿನ ಕೇಶ ಮುಂಡನ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. …

Leave a Reply

Your email address will not be published. Required fields are marked *

You cannot copy content of this page