Breaking News

ಸಂಚಾರಿ ಪೊಲೀಸರಿಂದ ರಾಷ್ಟ್ರೀಯ ರಸ್ತೆ ಸುರಕ್ಷಿತ ಸಪ್ತಾಹ

ಧಾರವಾಡ: ಧಾರವಾಡ ಸಂಚಾರಿ ಪೊಲೀಸರಿಂದ ರಾಷ್ಟ್ರೀಯ ರಸ್ತೆ ಸುರಕ್ಷಿತ ಸಪ್ತಾಹ ಕಾರ್ಯಕ್ರಮವನ್ನು ಇಂದು ಧಾರವಾಡದ ಕಲಾಭವನದಿಂದ ಆರಂಭಿಸಲಾಯಿತು. ವಿವೇಕಾನಂದ ಸರ್ಕಲ್ ಮಾರ್ಗವಾಗಿ ಅಕ್ಕಿಪೇಟೆ ವರೆಗೂ ಸಂಚರಿಸಿ ಸಾರ್ವಜನಿಕರಿಗೆ ಸಂಚಾರಿ ಸುರಕ್ಷತಾ ಬಗ್ಗೆ ತಿಳುವಳಿಕೆ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಧಾರವಾಡ ಸಂಚಾರಿ ಸಿಬ್ಬಂದಿ ರಸ್ತೆ ಸುರಕ್ಷತಾ ಬಗ್ಗೆ ಮಾಹಿತಿ ನೀಡಿ ಎಲ್ಲಾ ವಿದ್ಯಾರ್ಥಿಗಳಿಗು ಕೂಡ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಧಾರವಾಡ ಸಂಚಾರಿ ಪೊಲೀಸ್ ಎಸಿಪಿ ವಿನೋದ್ ಮುಕ್ತದಾರ್, ಸಂಚಾರಿ ಠಾಣೆ ಸಿಪಿಐ ಮಲ್ಲನಗೌಡ ನಾಯ್ಕ, ಧಾರವಾಡ ಶಹರ ಠಾಣೆ ಸಿಪಿಐ ಪ್ರಭು ಗಂಗೆನಹಳ್ಳಿ, ಪಿ ಏಸ್ ಐ ಜಯಾ ಆರ್ ನಾಗಣ್ಣವರ್, ಎ ಏಸ್ ಐ ವೀರೇಶ್ ಬಳ್ಳಾರಿ ಹಾಗೂ ಸಂಚಾರಿ ಠಾಣೆ ಸಿಬ್ಬಂದಿಗಳು ಬಾಗಿಯಾಗಿದ್ದರೂ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಠಿ..ಮುಖ್ಯಮಂತ್ರಿಗಳನ್ನ ಕೇಂದ್ರ ಸರ್ಕಾರ ರಾಜೀನಾಮೆ ಪಡೆಯಬೇಕು….

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ಮಾತನಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮಹಾಜನ್ ವರದಿ 1956 ರಲ್ಲಿ ಅರ್ಜಿ ಸಲ್ಲಿಕೆಯಾಗಿದೆ.ನಾವು ಅದನ್ನ ಒಪ್ಪಿಕೊಂಡಿದ್ದೇವೆ …

Leave a Reply

Your email address will not be published. Required fields are marked *

You cannot copy content of this page