Breaking News

ಕುಂದಗೋಳ ತಾಲೂಕಿಗೆ ಅಮಿತ್ ಶಾ ಆಗಮನ ಹಿನ್ನೆಲೆ ಮುಖಂಡರ ಸಭೆ

ಕುಂದಗೋಳ ತಾಲೂಕಿಗೆ ವಿವಿಧ ಕಾರ್ಯಕ್ರಮ ಹಾಗೂ ವಿಜಯ ಯಾತ್ರಾ ಕಾರ್ಯಕ್ರಮ ಉದ್ಘಾಟನೆ ಹಿನ್ನೆಲೆ ಜನೆವರಿ 28 ಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಆಗಮಿಸುವ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಮರಾಠ ಭವನ ಕುಂದಗೋಳ ನಗರದಲ್ಲಿ ಪೂರ್ವಭಾವಿ ಸಭೆಯನ್ನು ಮಾಜಿ ಶಾಸಕ ಎಸ್.ಐ ಚಿಕ್ಕನಗೌಡ್ರು ನೇತೃತ್ವದಲ್ಲಿ ನಡೆಸಲಾಯಿತು. ಕಾರ್ಯಕರ್ತರು ಯಾರು ಯಾವ ಜವಾಬ್ದಾರಿಯನ್ನು ನಿಭಾಯಿಸುವುದು ಎಂದು ತಿಳಿಸಿದರು.ನಂತರ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಆಡಳಿತ ತರುವ ಪ್ರಯತ್ನ ಮಾಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಪ್ರಮುಖರು ಕುಂದಗೋಳ ವಿಧಾನ ಸಭಾ ಕ್ಷೇತ್ರದ ಪ್ರಮುಖ ಪದಾಧಿಕಾರಿಗಳ ಉಪಸ್ಥಿತರಿದ್ದರು.

Share News

About BigTv News

Check Also

ಕಲಬುರಗಿ :ಕಾರು ಅಪಘಾತ, ಮಗು ಸೇರಿ ಮೂವರು ದುರ್ಮರಣ!!

ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿರುವ ಹೈದ್ರಾ ದರ್ಗಾದಲ್ಲಿ ಆಯಿಷಾ ಸಂಬಂಧಿಕರ ಮಗುವಿನ ಕೇಶ ಮುಂಡನ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. …

Leave a Reply

Your email address will not be published. Required fields are marked *

You cannot copy content of this page