ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಧೀಕ್ಷಕ ಇಂಜಿನಿಯರ್ ಅವರು ಧಾರವಾಡದ ಕೆಲಗೇರಿ ಕೆರೆಗೆ ಭೇಟಿ ನೀಡಿದರು
ನಂತರ ಸಾರ್ವಜನಿಕರು ಸಹ ಸ್ವಚ್ಚತಾ ಬಗ್ಗೆ ಅರಿವು ಮೂಡಿಸಿದರು.ವಾರ್ಡ್ ನಲ್ಲಿರುವ ಜನರು ಅಲ್ಲಿನ ಸಮಸ್ಯೆ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿ ಆದಷ್ಟು ಬೇಗ ಕಾಮಗಾರಿ ಆರಂಭ ಮಾಡುವಂತೆ ತಿಳಿಸಿದರು.