Breaking News

ಕೆಲಗೇರಿ ಕೆರೆಗೆ ಭೇಟಿ ನೀಡಿದ ಅಧಿಕಾರಿಗಳು!

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಧೀಕ್ಷಕ ಇಂಜಿನಿಯರ್ ಅವರು ಧಾರವಾಡದ ಕೆಲಗೇರಿ ಕೆರೆಗೆ ಭೇಟಿ ನೀಡಿದರು

ನಂತರ ಸಾರ್ವಜನಿಕರು ಸಹ ಸ್ವಚ್ಚತಾ ಬಗ್ಗೆ ಅರಿವು ಮೂಡಿಸಿದರು.ವಾರ್ಡ್‌ ನಲ್ಲಿರುವ ಜನರು ಅಲ್ಲಿನ ಸಮಸ್ಯೆ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿ ಆದಷ್ಟು ಬೇಗ ಕಾಮಗಾರಿ ಆರಂಭ ಮಾಡುವಂತೆ ತಿಳಿಸಿದರು.

Share News

About BigTv News

Check Also

ಧಾರವಾಡ : ಕಾರು ಡಿಕ್ಕಿಯಾಗಿ ಬ್ಯಾಂಕ್‌ ಮ್ಯಾನೇಜರ್‌ ಸಾವು, ಪತ್ನಿ-ಮಗಳು ಗಂಭೀರ

ವಾಹನವೊಂದಕ್ಕೆ ಹಿಂದೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಓಡಿಸುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ …

Leave a Reply

Your email address will not be published. Required fields are marked *

You cannot copy content of this page