Breaking News

ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ

ಧಾರವಾಡ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ
ಮಾಡಿಕೊಂಡು ಹೋದ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ.

ಈರಣ್ಣ ಹತ್ತಿಕಟಗಿ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ ಎಂದು ಗೊತ್ತಾಗಿದೆ. ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ರೇಣುಕಾ ಯಲ್ಲಮ್ಮನ ಜಾತ್ರೆ ಇದ್ದ ಕಾರಣ ಈರಣ್ಣ ತಮ್ಮ ಬೈಕ್‌ನ್ನು ಮಸೂತಿ ಅವರ ಮನೆ ಮುಂದೆ ನಿಲ್ಲಿಸಿ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ಆ ಬೈಕ್ ಎಗರಿಸಿಕೊಂಡು ಪರಾರಿಯಾಗಿದ್ದಾರೆ.

ಈ ಸಂಬಂಧ ಈರಣ್ಣ ಅವರು ಗರಗ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಲು ಮುಂದಾಗಿದ್ದಾರೆ.

Share News

About BigTv News

Check Also

ಕಲಬುರಗಿ :ಕಾರು ಅಪಘಾತ, ಮಗು ಸೇರಿ ಮೂವರು ದುರ್ಮರಣ!!

ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿರುವ ಹೈದ್ರಾ ದರ್ಗಾದಲ್ಲಿ ಆಯಿಷಾ ಸಂಬಂಧಿಕರ ಮಗುವಿನ ಕೇಶ ಮುಂಡನ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. …

Leave a Reply

Your email address will not be published. Required fields are marked *

You cannot copy content of this page