Breaking News

ಅರವಿಂದ ಬೆಲ್ಲದ ವಿರುದ್ಧ ಮನೆ ಹಂಚಿಕೆ ಕುರಿತು ಪಾಲಿಕೆ ಎದುರು ಪ್ರತಿಭಟನೆ

ಹುಬ್ಬಳ್ಳಿ: ಆಶ್ರಯ ಯೋಜನೆಯಲ್ಲಿ ಹಂಚಿಕೆಯಾದಂತಹ ಮೂಲ ಫಲಾನುಭವಿಗಳನ್ನು ಮನೆಗಳನ್ನು ರದ್ದು ಮಾಡಿ, ಶಾಸಕ ಅರವಿಂದ ಬೆಲ್ಲದ ಅವರು ತಮಗೆ ಬೇಕಾದವರಿಗೆ ಮತ್ತು ತಮ್ಮ ಹಿತೈಷಿಗಳಿಗೆ, ತಮ್ಮ ಹಿಂಬಾಲಕರಿಗೆ

ಮನೆಗಳನ್ನು ಮರು ಹಂಚಿಕೆ ಮಾಡುವ ಪ್ರಕ್ರಿಯೆಯನ್ನು ಮಾಡುತ್ತಿರುವುದನ್ನು ವಿರೋಧಿಸಿ ಧಾರವಾಡ ಜಿಲ್ಲಾ ಆಶ್ರಯ ಮನರ ಬಡಾವಣೆಗಳ ವಿವಿಧ ಸಂಘ ಸಂಸ್ಥೆಗಳ ಒಕ್ಕೂಟದಿಂದ ಇಂದು ಪಾಲಿಕೆ ಎದುರಿಗೆ ಶಾಸಕ ಅರವಿಂದ ಬೆಲ್ಲದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿದರು.

ಇನ್ನು 300 ಕ್ಕೂ ಹೆಚ್ಚು ಆಶ್ರಯ ಮನೆ ಫಲಾನುಭವಿಗಳು ಬೀದಿಗೆ ಬಿಳ್ಳುವಂತಹ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮಹಾನಗರ ಪಾಲಿಕೆ ಆಯುಕ್ತರು ಇತ್ತ ಗಮನ ಹರಿಸಿ ಬಡವರಿಗೆ ಆಶ್ರಯ ಮನೆ ಒದಗಿಸಬೇಕಿದೆ. ಈ ಅನ್ಯಾಯ ಹೀಗೆ ಮುಂದು ವರೆಯುತ್ತಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಬೇಕಿದೆ ಎಂದು ಎಚ್ಚರಿಕೆಯ ಸಂದೇಶ ನೀಡಿದರು.

Share News

About BigTv News

Check Also

ದೇಶದ ಶ್ರೀಮಂತ ಶಾಸಕರ ಪೈಕಿ ಡಿಕೆಶಿಗೆ ಟಾಪ್ ಎರಡನೇ ಸ್ಥಾನ

ದೇಶದ ಶ್ರೀಮಂತ ನಾಯಕರ ಪಟ್ಟಿಯಲ್ಲಿ ಕರ್ನಾಟಕದ ಡಿ ಸಿ ಎಂ ಡಿ ಕೆ ಶಿವಕುಮಾರ್ ಎರಡನೇ ಸ್ಥಾನದಲ್ಲಿದ್ದಾರೆ. ಅಸೋಸಿಯೇಷನ್ ಫಾರ್ …

Leave a Reply

Your email address will not be published. Required fields are marked *

You cannot copy content of this page