Breaking News

ಸತ್ಯಾಗ್ರಹ ನಿರತರಿಗೆ ಸಾಥ್ ನೀಡಿದ ಹೆಚ್.ಡಿ.ಕುಮಾರಸ್ವಾಮಿ

ಧಾರವಾಡ : ಧಾರವಾಡ ನಗರದ ಮಹಾನಗರ ಪಾಲಿಕೆಯ ಆವರಣದಲ್ಲಿ 16ನೇ ದಿನ ನಡೆಯುತ್ತಿರುವ ಸರದಿ ಉಪವಾಸ ಸತ್ಯಾಗ್ರಹಕ್ಕೆ ಮಂಗಳವಾರ ಮಾಜಿ ಸಿ ಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಸಾಥ್ ನೀಡಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 15-20 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ 358 ನೀರು ಸರಬರಾಜು ನೌಕರರ ಮರು ಸೇರ್ಪಡೆ ಹಾಗೂ ಎಂಟು ತಿಂಗಳ ಸಂಬಳ ಬಿಡುಗಡೆಗೆ ಒತ್ತಾಯಿಸಿ ನಡೆಯುತ್ತಿರುವ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಸತ್ಯಾಗ್ರಹದಲ್ಲಿ ಪಾಲ್ಗೊಂಡರು.

Share News

About BigTv News

Check Also

ಕಲಬುರಗಿ :ಕಾರು ಅಪಘಾತ, ಮಗು ಸೇರಿ ಮೂವರು ದುರ್ಮರಣ!!

ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿರುವ ಹೈದ್ರಾ ದರ್ಗಾದಲ್ಲಿ ಆಯಿಷಾ ಸಂಬಂಧಿಕರ ಮಗುವಿನ ಕೇಶ ಮುಂಡನ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. …

Leave a Reply

Your email address will not be published. Required fields are marked *

You cannot copy content of this page