ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಸ್ತುತಪಡಿಸಿದ ರಾಜ್ಯ ಬಜೆಟ್ ಅತ್ಯಂತ ಸಹಕಾರಿಯಾಗಿದೆ .ಶೈಕ್ಷಣಿಕ ಪ್ರವಾಸೋದ್ಯಮ ,ಕೃಷಿ ,ಗ್ರಾಮೀಣಾಭಿವೃದ್ಧಿ, ಕ್ರೀಡೆ ,ವೈದ್ಯಕೀಯ ಸೌಲಭ್ಯ ಎಲ್ಲದಕ್ಕೂ ಅತ್ಯಂತ ಕಾಳಜಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಇದರಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಆಗೆ ಆಗುತ್ತದೆ . ವಿಶೇಷವಾಗಿ ಕೈಗಾರಿಕೆ ಮತ್ತು ವಾಣಿಜ್ಯದ ಅಭಿವೃದ್ಧಿಗಾಗಿ ಇನ್ನು 27 ಕೈಗಾರಿಕಾ ವಸಾಹತುಗಳನ್ನು ಸ್ಥಾಪಿಸಲು ಮುಂದಾಗಿದ್ದಾರೆ.ಹಾಗೂ.ಇನ್ನು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದು ಏಳು ಹೊಸ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದಾಗಿದ್ದಾರೆ ಹಾಗೂ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜನ್ನು ಸ್ಥಾಪಿಸಲು ಘೋಷಿಸಿದ್ದಾರೆ ಈ ಬಜೆಟ್ ಸ್ವಾಗತಾರ್ಹವಾಗಿದೆ ಅಂತಾ ಹುಬ್ಬಳ್ಳಿಯಲ್ಲಿ ಶೇಷಗಿರಿ ಕುಲಕರ್ಣಿ ಅವರು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





