Breaking News

ಬಸವರಾಜ್ ಬೊಮ್ಮಾಯಿ ಅವರು ಪ್ರಸ್ತುತಪಡಿಸಿದ ರಾಜ್ಯ ಬಜೆಟ್ ಸ್ವಾಗತಾರ್ಹ,ಶೇಷಗಿರಿ ಕುಲಕರ್ಣಿ ಹೇಳಿಕೆ

ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಸ್ತುತಪಡಿಸಿದ ರಾಜ್ಯ ಬಜೆಟ್ ಅತ್ಯಂತ ಸಹಕಾರಿಯಾಗಿದೆ .ಶೈಕ್ಷಣಿಕ ಪ್ರವಾಸೋದ್ಯಮ ,ಕೃಷಿ ,ಗ್ರಾಮೀಣಾಭಿವೃದ್ಧಿ, ಕ್ರೀಡೆ ,ವೈದ್ಯಕೀಯ ಸೌಲಭ್ಯ ಎಲ್ಲದಕ್ಕೂ ಅತ್ಯಂತ ಕಾಳಜಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಇದರಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಆಗೆ ಆಗುತ್ತದೆ . ವಿಶೇಷವಾಗಿ ಕೈಗಾರಿಕೆ ಮತ್ತು ವಾಣಿಜ್ಯದ ಅಭಿವೃದ್ಧಿಗಾಗಿ ಇನ್ನು 27 ಕೈಗಾರಿಕಾ ವಸಾಹತುಗಳನ್ನು ಸ್ಥಾಪಿಸಲು ಮುಂದಾಗಿದ್ದಾರೆ.ಹಾಗೂ.ಇನ್ನು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದು ಏಳು ಹೊಸ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದಾಗಿದ್ದಾರೆ ಹಾಗೂ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜನ್ನು ಸ್ಥಾಪಿಸಲು ಘೋಷಿಸಿದ್ದಾರೆ ಈ ಬಜೆಟ್ ಸ್ವಾಗತಾರ್ಹವಾಗಿದೆ ಅಂತಾ ಹುಬ್ಬಳ್ಳಿಯಲ್ಲಿ ಶೇಷಗಿರಿ ಕುಲಕರ್ಣಿ ಅವರು ಹೇಳಿದ್ದಾರೆ.

Share News

About admin

Check Also

ಡಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರ! ತಪ್ಪು ನಿರ್ಧಾರ ಜಿಲ್ಲೆಯ ಕಾಂಗ್ರೆಸ್‌ಗೆ ಭಾರೀ ಹೊಡೆತ..?

ಫೋಟೋ ಪಾಲಿಟಿಕ್ಸ್‌ಗೆ ಮಣೆ ಬೇಡ, ಸಂಘಟನೆಯ ನಾಯಕರಿಗೆ ಮನ್ನಣೆ ಕೊಡಿ! ಡಿಸಿಸಿ ಆಯ್ಕೆ ಕಾಂಗ್ರೆಸ್‌ಗೆ ಅಗ್ನಿಪರೀಕ್ಷೆ… ಡಿಸಿಸಿ ಅಧ್ಯಕ್ಷ ಸ್ಥಾನ: …

Leave a Reply

Your email address will not be published. Required fields are marked *