Breaking News

ʼಸಾಕಪ್ಪ ಸಾಕು ಕಿವಿ ಮೇಲೆ ಹೂ ಅಭಿಯಾನʼ!

ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ಮಂಡಿಸುವ ವೇಳೆ ಕಿವಿ ಮೇಲೆ ಹೂಯಿಟ್ಟುಕೊಂಡು ಘೋಷಿಸಿದ ಬಜೆಟ್ ಬಗ್ಗೆ ಕಾಂಗ್ರೆಸ್ ನಾಯಕರುಗಳು ವ್ಯಂಗ್ಯವಾಡಿದ್ದರು. ಈಗ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಿಂದ ʼಸಾಕಪ್ಪ ಸಾಕು ಕಿವಿ ಮೇಲೆ ಹೂ ಎಂಬ ಅಭಿಯಾನʼ ಆರಂಭವಾಗಿದೆ. ಪೇ ಸಿಎಂ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ವಿಭಿನ್ನ ಅಭಿಯಾನವನ್ನು ಕಾಂಗ್ರೆಸ್ ಪ್ರಾರಂಭ ಮಾಡಿದ್ದು, ಬಿಜೆಪಿ ಈಗಾಗಲೇ ಅಂಟಿಸಿರುವ ಬಿಜೆಪಿಯೇ ಭರವಸೆಯಿಂದ ಪೋಸ್ಟರ್ ಗಳ ಮೇಲೆ ಸಾಕಪ್ಪ ಸಾಕು ಕಿವಿ ಮೇಲೆ ಹೂ ಎಂಬ ಪೋಸ್ಟರ್ ಗಳನ್ನು ಕೈ ಕಾರ್ಯಕರ್ತರು ಅಂಟಿಸುತ್ತಿದ್ದಾರೆ.

Share News

About admin

Check Also

ಮದುವೆಗೂ ಮುಂಚೆ ಮಗು… ಆ ಮಗುವನ್ನ ಮಾರಿದ್ರಾ..? ಮರೆಮಾಚಿದ್ರಾ..? ಈಗ ಮಗು ಎಲ್ಲಿದೆ ಎಂಬ ಪ್ರಶ್ನೆ ಹುಬ್ಬಳ್ಳಿಯನ್ನು ಕಾಡುತ್ತಿದೆ..!

ಮದುವೆಗೆ ಮುಂಚೆಯೇ ತಾಯಿಯಾದ ಯುವತಿ… ಹುಟ್ಟಿದ ಮಗುವಿಗೆ ಏನಾಯ್ತು..? ಮಾರಾಟವಾಯ್ತಾ ಅಥವಾ ಬೆಚ್ಚಿಬೀಳಿಸುವ ರಹಸ್ಯ..! ಮದುವೆಗೂ ಮುಂಚೆ ಮಗು… ಬಳಿಕ …

Leave a Reply

Your email address will not be published. Required fields are marked *