Breaking News

ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ಶೀಘ್ರವೇ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ

ಗದಗ ಬೆಟಗೇರಿಯ ಕೈಗಾರಿಕಾ ವಲಯದಲ್ಲಿರುವ ರಾಘವೇಂದ್ರ ಪೂಜಾರ ಎಂಬುವವರಿಗೆ ಸೇರಿದ ರಂಧ್ರ ಮಷಿನ್ (ಕಟ್ಟಿಗೆ ಅಡ್ಡೆ) ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮಷಿನ್, ಕಟ್ಟಿಗೆ ಬೆಂಕಿಗಾಹುತಿಯಾಗಿರುವ ಸ್ಥಳಕ್ಕೆ ಬುಧವಾರ ಗದಗ-ಬೆಟಗೇರಿ ನಗರಸಭಾಧ್ಯಕ್ಷೆ ಉಷಾ ದಾಸರ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಗದಗ ತಹಶೀಲ್ದಾರ ಮಲ್ಲಿಕಾರ್ಜುನ್ ಅವರಿಗೆ ಕರೆ ಮಾಡಿ ಸರ್ಕಾರದಿಂದ ಸಿಗುವ ಪರಿಹಾರವನ್ನು ಶೀಘ್ರವೇ ಸಂತ್ರಸ್ತ ಮಾಲೀಕರಿಗೆ ಒದಗಿಸಿ ಕೊಡುವಂತೆ ಸೂಚಿಸಿದರು.

Share News

About admin

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *