Breaking News

ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ಶೀಘ್ರವೇ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ

ಗದಗ ಬೆಟಗೇರಿಯ ಕೈಗಾರಿಕಾ ವಲಯದಲ್ಲಿರುವ ರಾಘವೇಂದ್ರ ಪೂಜಾರ ಎಂಬುವವರಿಗೆ ಸೇರಿದ ರಂಧ್ರ ಮಷಿನ್ (ಕಟ್ಟಿಗೆ ಅಡ್ಡೆ) ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮಷಿನ್, ಕಟ್ಟಿಗೆ ಬೆಂಕಿಗಾಹುತಿಯಾಗಿರುವ ಸ್ಥಳಕ್ಕೆ ಬುಧವಾರ ಗದಗ-ಬೆಟಗೇರಿ ನಗರಸಭಾಧ್ಯಕ್ಷೆ ಉಷಾ ದಾಸರ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಗದಗ ತಹಶೀಲ್ದಾರ ಮಲ್ಲಿಕಾರ್ಜುನ್ ಅವರಿಗೆ ಕರೆ ಮಾಡಿ ಸರ್ಕಾರದಿಂದ ಸಿಗುವ ಪರಿಹಾರವನ್ನು ಶೀಘ್ರವೇ ಸಂತ್ರಸ್ತ ಮಾಲೀಕರಿಗೆ ಒದಗಿಸಿ ಕೊಡುವಂತೆ ಸೂಚಿಸಿದರು.

Share News

About admin

Check Also

Featured Video Play Icon

ಕೆಮಿಕಲ್ ಮಿಶ್ರಿತ ಬಣ್ಣಕ್ಕೆ ಬ್ರೇಕ್: ಮಣ್ಣಿನಲ್ಲಿಯೇ ಹೋಳಿ ಆಡಿದ ನೂಲ್ವಿ ಗ್ರಾಮದ ಯುವಕರು..

ಹುಬ್ಬಳ್ಳಿ: ಹೋಳಿ ಹಬ್ಬದ ಸಂಭ್ರಮ ಅಂದರೇ ತರ ತರಹದ ಬಣ್ಣಗಳನ್ನು ಹಚ್ಚಿಕೊಂಡು ಆಚರಣೆ ಮಾಡುವುದು ಸರ್ವೇ ಸಾಮಾನ್ಯ. ಆದರೆ ಹುಬ್ಬಳ್ಳಿಯ …

Leave a Reply

Your email address will not be published. Required fields are marked *

You cannot copy content of this page