Breaking News

ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ಶೀಘ್ರವೇ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ

ಗದಗ ಬೆಟಗೇರಿಯ ಕೈಗಾರಿಕಾ ವಲಯದಲ್ಲಿರುವ ರಾಘವೇಂದ್ರ ಪೂಜಾರ ಎಂಬುವವರಿಗೆ ಸೇರಿದ ರಂಧ್ರ ಮಷಿನ್ (ಕಟ್ಟಿಗೆ ಅಡ್ಡೆ) ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮಷಿನ್, ಕಟ್ಟಿಗೆ ಬೆಂಕಿಗಾಹುತಿಯಾಗಿರುವ ಸ್ಥಳಕ್ಕೆ ಬುಧವಾರ ಗದಗ-ಬೆಟಗೇರಿ ನಗರಸಭಾಧ್ಯಕ್ಷೆ ಉಷಾ ದಾಸರ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಗದಗ ತಹಶೀಲ್ದಾರ ಮಲ್ಲಿಕಾರ್ಜುನ್ ಅವರಿಗೆ ಕರೆ ಮಾಡಿ ಸರ್ಕಾರದಿಂದ ಸಿಗುವ ಪರಿಹಾರವನ್ನು ಶೀಘ್ರವೇ ಸಂತ್ರಸ್ತ ಮಾಲೀಕರಿಗೆ ಒದಗಿಸಿ ಕೊಡುವಂತೆ ಸೂಚಿಸಿದರು.

Share News

About admin

Check Also

ಹುಬ್ಬಳ್ಳಿ-ಧಾರವಾಡದಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

ಧಾರವಾಡ : ಹು-ಧಾ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮಾರ್ಗದರ್ಶನದಲ್ಲಿ ಆಯುಕ್ತ ಡಾ: ಸಂತೋಷಕುಮಾರ ಬಿರಾದಾರ ಅವರು …

Leave a Reply

Your email address will not be published. Required fields are marked *

You cannot copy content of this page