Breaking News

ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

ಸಿದ್ದರಾಮಯ್ಯ ವಿರುದ್ಧ ವಿಧಾನಸಭೆಯಲ್ಲಿ ಯಡಿಯೂರಪ್ಪ ವಾಗ್ದಾಳಿ. ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಗೆಲ್ಲುವ ವಿಶ್ವಾಸ ಇಲ್ಲ. ಹಾಗಾಗಿ ಕ್ಷೇತ್ರ ಹುಡುಕಾಟ ನಡೆಸಿದ್ದಾರೆ ಎಂದ ಯಡಿಯೂರಪ್ಪ. ಎಲ್ಲೇ ನಿಂತರೂ ಗೆಲ್ತೇನೆ ಅಂತಾ ಸಿದ್ದರಾಮಯ್ಯ ಹೇಳುತ್ತಾರೆ. ಹಾಗಿದ್ರೆ ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾಕೆ ಸೋತ್ರು. ಸಿದ್ದರಾಮಯ್ಯ ಮತ್ತೆ ಬಾದಾಮಿ ಕ್ಷೇತ್ರಕ್ಕೆ ಯಾಕೆ ಹೋಗ್ತಿಲ್ಲ ಎಂದು ವ್ಯಂಗವಾಗಿ ಮಾತನಾಡಿದ ಬಿಎಸ್​​ ಯಡಿಯೂರಪ್ಪ. ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ. ವಿಧಾನಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್​.ವೈ ಹೇಳಿಕೆ.

Share News

About admin

Check Also

Featured Video Play Icon

ಹುಬ್ಬಳ್ಳಿಯಲ್ಲಿ ಜಾನುವಾರು ಕಳ್ಳರ ಅಟ್ಟಹಾಸ: ನಡುರಾತ್ರಿ ಸಿಸಿಟಿವಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ!

ದೊಡ್ಡ ಕಾರಿನಲ್ಲಿ ಜಾನುವಾರು ಕಳ್ಳತನ: ಪೊಲೀಸರ ಶೋಧ ತೀವ್ರ, ಜನರಲ್ಲಿ ಆತಂಕ! ರಾತ್ರೋರಾತ್ರಿ ಜಾನುವಾರು ಕಳ್ಳರ ಅಟ್ಟಹಾಸ ಸಿಸಿಟಿವಿಯಲ್ಲಿ ಬೆಚ್ಚಿಬೀಳಿಸುವ …

Leave a Reply

Your email address will not be published. Required fields are marked *