Breaking News

ರೈತನೊಬ್ಬ ಸಾಲ ಭಾದೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕುಂದಗೋಳ ತಾಲೂಕಿನ ಬು.ತರ್ಲಘಟ್ಟದಲ್ಲಿ ರೈತನೊರ್ವ ಸಾಲ ಭಾದೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕಂಡುಬಂದಿದೆ.ರೈತ ಫಕ್ಕೀರಯ್ಯ ಗುರುನಂಜಯ್ಯ ಸಂಶಿಮಠ ಸುಮಾರು 5 ಲಕ್ಷ ರೂಪಾಯಿ ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಸಾಲ ತೀರಿಸಲಾಗದೆ ಇಂದು ಬು.ತರ್ಲಘಟ್ಟ ಗ್ರಾಮದ ಹೊರವಲಯದ ಜಮೀನಿನಲ್ಲಿ ಮರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಘಟನೆಗೆ ಸಂಬಂಧಿಸಿದಂತೆ ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Share News

About admin

Check Also

ಮದುವೆಗೂ ಮುಂಚೆ ಮಗು… ಆ ಮಗುವನ್ನ ಮಾರಿದ್ರಾ..? ಮರೆಮಾಚಿದ್ರಾ..? ಈಗ ಮಗು ಎಲ್ಲಿದೆ ಎಂಬ ಪ್ರಶ್ನೆ ಹುಬ್ಬಳ್ಳಿಯನ್ನು ಕಾಡುತ್ತಿದೆ..!

ಮದುವೆಗೆ ಮುಂಚೆಯೇ ತಾಯಿಯಾದ ಯುವತಿ… ಹುಟ್ಟಿದ ಮಗುವಿಗೆ ಏನಾಯ್ತು..? ಮಾರಾಟವಾಯ್ತಾ ಅಥವಾ ಬೆಚ್ಚಿಬೀಳಿಸುವ ರಹಸ್ಯ..! ಮದುವೆಗೂ ಮುಂಚೆ ಮಗು… ಬಳಿಕ …

Leave a Reply

Your email address will not be published. Required fields are marked *