Breaking News

ರೈತನೊಬ್ಬ ಸಾಲ ಭಾದೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕುಂದಗೋಳ ತಾಲೂಕಿನ ಬು.ತರ್ಲಘಟ್ಟದಲ್ಲಿ ರೈತನೊರ್ವ ಸಾಲ ಭಾದೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕಂಡುಬಂದಿದೆ.ರೈತ ಫಕ್ಕೀರಯ್ಯ ಗುರುನಂಜಯ್ಯ ಸಂಶಿಮಠ ಸುಮಾರು 5 ಲಕ್ಷ ರೂಪಾಯಿ ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಸಾಲ ತೀರಿಸಲಾಗದೆ ಇಂದು ಬು.ತರ್ಲಘಟ್ಟ ಗ್ರಾಮದ ಹೊರವಲಯದ ಜಮೀನಿನಲ್ಲಿ ಮರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಘಟನೆಗೆ ಸಂಬಂಧಿಸಿದಂತೆ ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Share News

About admin

Check Also

ಲಾಕಪ್ ಸಾವು ಸಂಚಲನ..! ಇಬ್ಬರು ಪೊಲೀಸರ ವಿರುದ್ಧ ಕೊಲೆ ಪ್ರಕರಣ, ವಶಕ್ಕೆ..

ಪೊಲೀಸ್ ಠಾಣೆಯಲ್ಲೇ ಯುವಕನ ಅನುಮಾನಾಸ್ಪದ ಸಾವು; ಕುಟುಂಬದಿಂದ ‘ಲಾಕಪ್ ಡೆತ್’ ಗಂಭೀರ ಆರೋಪ.! ವಿಚಾರಣೆಗೆ ಕರೆದೊಯ್ದ ಯುವಕ ಮೃತ! ವಿಜಯನಗರ …

Leave a Reply

Your email address will not be published. Required fields are marked *