Breaking News

ರೈತನೊಬ್ಬ ಸಾಲ ಭಾದೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕುಂದಗೋಳ ತಾಲೂಕಿನ ಬು.ತರ್ಲಘಟ್ಟದಲ್ಲಿ ರೈತನೊರ್ವ ಸಾಲ ಭಾದೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕಂಡುಬಂದಿದೆ.ರೈತ ಫಕ್ಕೀರಯ್ಯ ಗುರುನಂಜಯ್ಯ ಸಂಶಿಮಠ ಸುಮಾರು 5 ಲಕ್ಷ ರೂಪಾಯಿ ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಸಾಲ ತೀರಿಸಲಾಗದೆ ಇಂದು ಬು.ತರ್ಲಘಟ್ಟ ಗ್ರಾಮದ ಹೊರವಲಯದ ಜಮೀನಿನಲ್ಲಿ ಮರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಘಟನೆಗೆ ಸಂಬಂಧಿಸಿದಂತೆ ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Share News

About admin

Check Also

Featured Video Play Icon

ಹುಬ್ಬಳ್ಳಿಯಲ್ಲಿ ಜಾನುವಾರು ಕಳ್ಳರ ಅಟ್ಟಹಾಸ: ನಡುರಾತ್ರಿ ಸಿಸಿಟಿವಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ!

ದೊಡ್ಡ ಕಾರಿನಲ್ಲಿ ಜಾನುವಾರು ಕಳ್ಳತನ: ಪೊಲೀಸರ ಶೋಧ ತೀವ್ರ, ಜನರಲ್ಲಿ ಆತಂಕ! ರಾತ್ರೋರಾತ್ರಿ ಜಾನುವಾರು ಕಳ್ಳರ ಅಟ್ಟಹಾಸ ಸಿಸಿಟಿವಿಯಲ್ಲಿ ಬೆಚ್ಚಿಬೀಳಿಸುವ …

Leave a Reply

Your email address will not be published. Required fields are marked *