Breaking News

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಚ್‌ ಡಿಕುಮಾರಸ್ವಾಮಿ ವಾಗ್ದಾಳಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಜ್ಯದ ಜನರು ಭೂಮಿ ನೀಡಿದ್ದಾರೆ. ಇನ್ನೂ ಕೆಲವರಿಗೆ ಹಣ ಬಂದಿಲ್ಲ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಏನು? ಎಂದು ಪ್ರಶ್ನಿಸಿದರು, ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ ಎಂದು ಹೇಳಿದ, ಎಚ್‌ ಡಿಕುಮಾರಸ್ವಾಮಿ ಬಿಜೆಪಿ ವಿರುದ್ಧ ಕೀಡಿ ಕಾರಿದರು. ಮಾರ್ಚ್​​ 11ರಂದು ಮತ್ತೇ ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಮೋದಿ ಬರಲಿದ್ದಾರೆ. ತಾವು ಅಭಿವೃದ್ಧಿ ಮಾಡಿದ್ದೇವೆ ಎಂದು ಬಿಂಬಿಸಲು ಅವರು ಬರುತ್ತಿದ್ದಾರೆ ಎಂದು ಶೃಂಗೇರಿಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

Share News

About admin

Check Also

ಮರಳು ಮಾಫಿಯಾದಲ್ಲಿ ಲೋಕಾಯುಕ್ತರ ದಾಳಿ ಬಳಿಕ… ಕಾಲು ಕೆತ್ತು ಓಡಿ ಹೋದ ಹುಬ್ಬಳ್ಳಿ ‘ಆನೆ ಒಂಟೆ ’!

ಮರಳು ಮಾಫಿಯಾಗೆ ಲೋಕಾಯುಕ್ತ ಶಾಕ್! ಲಂಚದ ಜಾಲದಲ್ಲಿ ಸಿಕ್ಕಿದ್ದು ಕೆಳಹಂತದವರೇನಾ, ಇನ್ನೂ ದೊಡ್ಡವರ ಸರದಿ ಬಾಕಿಯಿದೆಯಾ..? ಹುಬ್ಬಳ್ಳಿ: ಮರಳು ದಂಧೆಯ …

Leave a Reply

Your email address will not be published. Required fields are marked *