Breaking News

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಚ್‌ ಡಿಕುಮಾರಸ್ವಾಮಿ ವಾಗ್ದಾಳಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಜ್ಯದ ಜನರು ಭೂಮಿ ನೀಡಿದ್ದಾರೆ. ಇನ್ನೂ ಕೆಲವರಿಗೆ ಹಣ ಬಂದಿಲ್ಲ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಏನು? ಎಂದು ಪ್ರಶ್ನಿಸಿದರು, ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ ಎಂದು ಹೇಳಿದ, ಎಚ್‌ ಡಿಕುಮಾರಸ್ವಾಮಿ ಬಿಜೆಪಿ ವಿರುದ್ಧ ಕೀಡಿ ಕಾರಿದರು. ಮಾರ್ಚ್​​ 11ರಂದು ಮತ್ತೇ ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಮೋದಿ ಬರಲಿದ್ದಾರೆ. ತಾವು ಅಭಿವೃದ್ಧಿ ಮಾಡಿದ್ದೇವೆ ಎಂದು ಬಿಂಬಿಸಲು ಅವರು ಬರುತ್ತಿದ್ದಾರೆ ಎಂದು ಶೃಂಗೇರಿಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

Share News

About admin

Check Also

ಹುಬ್ಬಳ್ಳಿ :ಸೈನಿಕರ ಮನೆ ವಸ್ತುಗಳು ಕಳ್ಳತನಮಾಡಿ ಪರಾರಿ!!

ಕಳೆದ ಗುರುವಾರ ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಇಬ್ಬರು ಸೈನಿಕರು ತಮ್ಮ ಮನೆಯ ವಸ್ತುಗಳನ್ನು ಗೋವಾ ಕೊಡುಗೆ ತೆಗೆದುಕೊಂಡು ಹೋಗುವಾಗ …

Leave a Reply

Your email address will not be published. Required fields are marked *

You cannot copy content of this page