ಹುಬ್ಬಳ್ಳಿ ಹೊರವಲಯದ ಐಟಿಸಿ ಗುದಾಮ ಹತ್ತಿರ ಗದದ ಬಸ್ ನಿಯಂತ್ರಣ ತಪ್ಪಿದ್ದು, ಕಂದಕಕ್ಕೆ ಊರುಳಿದೆ. ಈ ದುರ್ಘಟನೆಯಿಂದ ಅಪಘಾತದಲ್ಲಿ ಹಲವರು ಗಂಭಿರ ಗಾಯಗೊಂಡಿದ್ದು, ಗಾಯಾಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಅತಿಯಾದ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಯ್ತಾ? ಅನ್ನೊ ಅನುಮಾನ ಎಲ್ಲರನನ್ನೂ ಕಾಡುವಂತಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಯ ಗ್ರಾಮಿಣ ಪೊಲೀಸರ ತನಿಖೆ ನಡೆಸಿದ್ದಾರೆ.

bigtvnews | Hubli Dharwad News | Kannada News | Karnataka News Hubli News | News In Hubli | Local news





