ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ವಾಹನ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ದಿನಕ್ಕೊಂದು ಘಟನೆಗಳು ಕಂಡುಬರುತ್ತಿವೆ.ಇಂತಹದೊಂದು ಘಟನೆ ಹುಬ್ಬಳ್ಳಿ ನಗರದಲ್ಲಿ ಕಂಡುಬಂದಿದ್ದು, ರೈಲ್ವೆ ನಿಲ್ದಾಣದ ಬಳಿ ರಸ್ತೆಯಲ್ಲಿ ಹೋಗುತ್ತಿದ್ದ ಲಾರಿಯ ಮೇಲೆ ಭಾರೀ ಗಾತ್ರದ ವಾಹನ ತಡೆಗಟ್ಟುವ ಕಬ್ಬಿಣದ ಸಲಾಕೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.

bigtvnews | Hubli Dharwad News | Kannada News | Karnataka News Hubli News | News In Hubli | Local news





