Breaking News

ದುಡ್ಡು ಕೊಟ್ಟು ಜನರನ್ನು ಕರೆದು ತರುವುದು, ಬಿಟ್ಟಿ ಬಿಟ್ಟಿ ಭಾಗ್ಯ ಘೋಷಣೆ ಮಾಡುವುದು! ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ಉದ್ಘಾಟನೆಗೆ ಸಮಾರಂಭಕ್ಕೆ ಜನರ ಸೇರಿಸುವ ಕುರಿತು ಲಕ್ಷ್ಮೀ ಹೆಬ್ಬಾಳ್ಕರ ಅವರೊಂದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯವರು ಮಾತುಕತೆ ನಡೆಸಿದ್ದು, ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ ಮಾಡಿದೆ. ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ. ದುಡ್ಡು ಕೊಟ್ಟು ಜನರನ್ನು ಕರೆದು ತರುವುದು, ಅವರಿಗೆಲ್ಲ ಬಿಟ್ಟಿ ಬಿಟ್ಟಿ ಭಾಗ್ಯ ಘೋಷಣೆ ಮಾಡುವುದು. ಆ ಕಡೆ ಅದೂ ಇಲ್ಲ, ಈ ಕಡೆ ಇದೂ ಇಲ್ಲ. ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವಿಟ್ ಮಾಡುವ ಮೂಲಕ ಟೀಕಿಸಿದೆ.

Share News

About admin

Check Also

ಡಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರ! ತಪ್ಪು ನಿರ್ಧಾರ ಜಿಲ್ಲೆಯ ಕಾಂಗ್ರೆಸ್‌ಗೆ ಭಾರೀ ಹೊಡೆತ..?

ಫೋಟೋ ಪಾಲಿಟಿಕ್ಸ್‌ಗೆ ಮಣೆ ಬೇಡ, ಸಂಘಟನೆಯ ನಾಯಕರಿಗೆ ಮನ್ನಣೆ ಕೊಡಿ! ಡಿಸಿಸಿ ಆಯ್ಕೆ ಕಾಂಗ್ರೆಸ್‌ಗೆ ಅಗ್ನಿಪರೀಕ್ಷೆ… ಡಿಸಿಸಿ ಅಧ್ಯಕ್ಷ ಸ್ಥಾನ: …

Leave a Reply

Your email address will not be published. Required fields are marked *