Breaking News

ಬಿಜೆಪಿ ರಥಯಾತ್ರೆ ಪ್ರಾರಂಭ ಮಧ್ಯದಲ್ಲಿಯೇ ಮೊಟಕು

ಬಿಜೆಪಿ ರಥಯಾತ್ರೆ ಪ್ರಾರಂಭವಾಗಿದ್ದು, ಅಶೋಕ್ ಮತ್ತು ಸೋಮಣ್ಣ ಮಧ್ಯೆ ಗೊಂದಲ ಸೃಷ್ಟಿಯಾದ ಹಿನ್ನೆಲೆಯಲ್ಲಿ ನಾಯಂಡನಹಳ್ಳಿವರೆಗೂ ಸಾಗದೇ ರಥಯಾತ್ರೆ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ನಾಗರಭಾವಿಯಿಂದ ನಾಯಂಡಹಳ್ಳಿ ವರೆಗೂ ರಥಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ ನಾಯಂಡಹಳ್ಳಿವರೆಗೂ ರಥಯಾತ್ರೆಯಲ್ಲಿ ತೆರಳಲು ಸಾಧ್ಯವಿಲ್ಲವೆಂದು ಅಶೋಕ್ ನಿರಾಕರಿಸಿ ಯಾತ್ರೆಯಿಂದ ಹೊರಹೊರಟರು. ಅಶೋಲ್ ಹೋದ‌ ಹಿನ್ನೆಲೆಯಲ್ಲಿ ಕೋಪಗೊಂಡು ಸೋಮಣ್ಣನವರು ನಾಗರಬಾವಿಯಲ್ಲೆ ಯಾತ್ರೆ ಮೊಟಕುಗೊಳಿಸಿ, ತಮ್ಮ ಕ್ಷೇತ್ರದಲ್ಲಿ ಸಾಗುತ್ತಿದ್ದ ರಥಯಾತ್ರೆ ವಾಹನ ಬಿಟ್ಟು ಕಾರಿನಲ್ಲಿ ತೆರಳಿದ್ದಾರೆ.

Share News

About admin

Check Also

ಹುಬ್ಬಳ್ಳಿ:ಡಾ.ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಸಂಭ್ರಮಾಚರಣೆ.

ಹುಬ್ಬಳ್ಳಿ ನಗರದ ಚೆನ್ನಮ್ಮ ವೃತ್ತದ ಹಳೆ ಬಸ್ಟ್ಯಾಂಡ್ ನಲ್ಲಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಆಚರಣೆಯನ್ನು ಅಭಿಮಾನಿಗಳು ವಿಜೃಂಭಣೆಯಿಂದ ಸಂಭ್ರಮಿಸಿದ್ದಾರೆ. …

Leave a Reply

Your email address will not be published. Required fields are marked *

You cannot copy content of this page