Breaking News

ಕಾಲೇಜು ಆವರಣದಲ್ಲಿ ಧರೆಗುರುಳಿದ ಮರ

ಧಾರವಾಡ: ಜೆಎಸ್‌ಎಸ್ ಕಾಲೇಜು ಆವರಣದಲ್ಲಿ, ತಳಭಾಗದಲ್ಲಿ ಕೊಳೆತಿದ್ದ ಮರವೊಂದು ಗಾಳಿಗೆ ಬಿದ್ದಿರುವ ಘಟನೆ ನಡೆದಿದೆ. ಈ ವೇಳೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳೂ ಆಗಿದ್ದು, ಮರದ ಕೆಳಗೆ ಪಾರ್ಕ್ ಮಾಡಲಾಗಿದ್ದ ಹಲವು ಬೈಕ್‌ಗಳು ಜಖಂಗೊಂಡಿವೆ. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

Share News

About admin

Check Also

ಡಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರ! ತಪ್ಪು ನಿರ್ಧಾರ ಜಿಲ್ಲೆಯ ಕಾಂಗ್ರೆಸ್‌ಗೆ ಭಾರೀ ಹೊಡೆತ..?

ಫೋಟೋ ಪಾಲಿಟಿಕ್ಸ್‌ಗೆ ಮಣೆ ಬೇಡ, ಸಂಘಟನೆಯ ನಾಯಕರಿಗೆ ಮನ್ನಣೆ ಕೊಡಿ! ಡಿಸಿಸಿ ಆಯ್ಕೆ ಕಾಂಗ್ರೆಸ್‌ಗೆ ಅಗ್ನಿಪರೀಕ್ಷೆ… ಡಿಸಿಸಿ ಅಧ್ಯಕ್ಷ ಸ್ಥಾನ: …

Leave a Reply

Your email address will not be published. Required fields are marked *