13 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗಿದ್ದು, ಅವರನ್ನು ಇನ್ನು ಮುಂದೆ ಪೌರನೌಕರರು ಎಂದೇ ಕರೆಯಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. 300 ಪೌರಕಾರ್ಮಿಕರನ್ನು ಸಿಂಗಪುರ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಇದರಿಂದಾ ನಗರಗಳ ಸ್ವಚ್ಛತೆ ಕಾರ್ಯ ಹೇಗೆ ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಅವರಿಗೆ ಈ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.
