Breaking News

ಪೌರನೌಕರರಿಗೆ ಸಿಂಗಪುರ ಪ್ರವಾಸ-ಸಿಎಂ

13 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗಿದ್ದು, ಅವರನ್ನು ಇನ್ನು ಮುಂದೆ ಪೌರನೌಕರರು ಎಂದೇ ಕರೆಯಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. 300 ಪೌರಕಾರ್ಮಿಕರನ್ನು ಸಿಂಗಪುರ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಇದರಿಂದಾ ನಗರಗಳ ಸ್ವಚ್ಛತೆ ಕಾರ್ಯ ಹೇಗೆ ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಅವರಿಗೆ ಈ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

Share News

About admin

Check Also

ಮಹಿಳಾ ಸಮಾವೇಶಕ್ಕೆ ನಟಿ ತಾರಾ, ಸಚಿವೆ ಶೋಭಾ ಕರಂದ್ಲಾಜೆ ಆಗಮನ

ಧಾರವಾಡ: ಕಡಪಾ ಮೈದಾನದಲ್ಲಿ ಮಹಿಳಾ ಮೋರ್ಚಾದಿಂದ ಮಹಿಳಾ ಸಮಾವೇಶ. ಮಹಿಳಾ ಯೋಜನೆಗಳನ್ನು ತಿಳಿಸಲು ಈ ಸಮಾವೇಶ ಹಮ್ಮಿಕೊಂಡಿದ್ದು , ಸಮಾವೇಶಕ್ಕೆ …

Leave a Reply

Your email address will not be published. Required fields are marked *

You cannot copy content of this page