Breaking News

ರೈತರಿಗೆ ಆರ್ಥಿಕ ನೆರವು : ಬಿತ್ತನೆ ಭೀಜಕ್ಕೆ 10 ಸಾವಿರ ರೂ-ಸಿಎಂ

ಹಾವೇರಿ: ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ, ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕ ಅಭಿವೃದ್ಧಿ ನಿಗಮದ ಮೂಲಕ ಮೆಗಾ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ರೈತರಿಗೆ ಆರ್ಥಿಕ ನೆರವು ನೀಡಲು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಭೀಜಕ್ಕೆ 10 ಸಾವಿರ ರೂ ನೀಡಲಾಗುತ್ತದೆ ಮತ್ತು ರಾಜ್ಯದಲ್ಲಿ 67 ಲಕ್ಷ ರೈತರಿಗೆ ಈ ಲಾಭ ದೊರಕಿಸಿ ಕೊಡಲು ರೈತರಿಗೆ ಮೊಟ್ಟ ಮೊದಲ ಬಾರಿಗೆ ವಿಮೆ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.

Share News

About BigTv News

Check Also

ಶ್ರೀ ಅಮ್ರತೇಶ್ವರ ಪೇಂಟರ್ಸ ಕಾರ್ಮಿಕರ ಬಳಗ ಸಂಘದ ಉದ್ಘಾಟನೆ

ನವಲಗುಂದ: ವಿಧಾನಸಭಾ ಕ್ಷೇತ್ರದ ಅಣ್ಣಿಗೇರಿ ಪಟ್ಟಣದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನದ ಬಯಲಿನಲ್ಲಿ ನೂತನವಾಗಿ ಶ್ರೀ ಅಮ್ರತೇಶ್ವರ ಪೇಂಟರ್ಸ ಕಾರ್ಮಿಕರ ಬಳಗ …

Leave a Reply

Your email address will not be published. Required fields are marked *

You cannot copy content of this page