Breaking News

ಕಲಘಟಗಿ ತಾಲೂಕಿನಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ..

ಹುಬ್ಬಳಿ ಬ್ರೇಕಿಂಗ್…ಕಲಘಟಗಿ ತಾಲೂಕಿನಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ….ಕಳೆದ

ಅರ್ಧಗಂಟೆಯಿಂದ ಮಳೆರಾಯನ ಅಬ್ಬರ..ಕಾಂಗ್ರೆಸ್ಪ್ರ

ಜಾಧ್ವನಿಯಾತ್ರೆಗೆ ವರುಣ ಅಡ್ಡಿ…ಕಲಘಟಗಿ ಹೊರವಲಯದ ತಡಸ ಕ್ರಾಸ್ ಬಳಿ ನಡೆಯುತ್ತಿರುವ ಬಹಿರಂಗ ಸಮಾವೇಶ..ಮಳೆಯಲ್ಲಿ ಸಿಕ್ಕು ಪರದಾಡಿದ ಕಾರ್ಯಕ್ರಮಕ್ಕೆ ಬಂದ ಜನಚೇರ್ ತಲೆಗಿಡಿದುಕೊಂಡು ರಕ್ಷಣೆ..

Share News

About Shaikh BigTv

Check Also

21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!

ಕಲಬುರಗಿ: ಕುಟುಂಬಸ್ಥರ ವಿರೋಧಕ್ಕೆ ಬೇಸತ್ತು ಪ್ರೀತಿಸುತ್ತಿದ್ದ ಜೋಡಿ ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ತಾಪುರ ತಾಲೂಕಿನ ಸಂಕನೂರು …

Leave a Reply

Your email address will not be published. Required fields are marked *