Breaking News

ಡಿಮಾನ್ಸ್‌ನಲ್ಲಿ ಸಾವಿಗೀಡಾದ ವಿಚಾರಣಾಧೀನ ಕೈದಿ

ಧಾರವಾಡ: ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಇಂಗಳಗುಂದಿ ಗ್ರಾಮದ ವಿಚಾರಣಾಧೀನ ಕೈದಿ ವಸಂತ ತಂಬಾಕದ (40) ಎಂಬಾತ ಧಾರವಾಡದ ಡಿಮಾನ್ಸ್‌ನಲ್ಲಿ ಸಾವಿಗೀಡಾಗಿದ್ದಾನೆ.

ಸುಮಾರು 17 ಕಳ್ಳತನ ಪ್ರಕರಣದಡಿ ವಸಂತನನ್ನು ಯಲ್ಲಾಪುರ ಠಾಣೆ ಪೊಲೀಸರು ಬಂಧಿಸಿ, ಹಳಿಯಾಳ ಕಾರಾಗೃಹದಲ್ಲಿಟ್ಟಿದ್ದರು. ಎಲ್ಲಾ ಪ್ರಕರಣಗಳಲ್ಲೂ ಜಾಮೀನು ಪಡೆದುಕೊಂಡಿದ್ದ ವಸಂತನನ್ನು ಪೊಲೀಸರು ಕೇವಲ ಒಂದು ಪ್ರಕರಣದಡಿ ಬಂಧಿಸಿದ್ದರು. ಮಾ.6 ರಂದು ಕೈದಿ ವಸಂತನನ್ನು ಪೊಲೀಸರು ಚಿಕಿತ್ಸೆಗೆಂದು ಧಾರವಾಡದ ಡಿಮಾನ್ಸ್ಗೆ ಕರೆದುಕೊಂಡು ಬಂದಿದ್ದರು. ಆದರೆ,ಇದೀಗ ವಸಂತ ಆಸ್ಪತ್ರೆಯಲ್ಲೇ ಅಸುನೀಗಿದ್ದಾನೆ.

Share News

About BigTv News

Check Also

ಮದುವೆಯಾಗುವ ರೈತರ ಹೆಣ್ಣು ಮಕ್ಕಳಿಗೆ ಸರ್ಕಾರಿ ಕೆಲಸ ನೀಡಬೇಕು

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನ ನಡೆಸುತ್ತಿವೆ. ಈ ನಡುವೆ ಚುನಾವಣೆಯಲ್ಲಿ ರೈತರ ಪ್ರಣಾಳಿಕೆಯನ್ನು …

Leave a Reply

Your email address will not be published. Required fields are marked *

You cannot copy content of this page